Webdunia - Bharat's app for daily news and videos

Install App

ಈ ಸರ್ಕಾರ ತೆಗೆಯಬೇಕೆಂದು ಜನ ತೀರ್ಮಾನ ಮಾಡಿದ್ದಾರೆ- ಡಿಕೆಶಿ

Webdunia
ಶನಿವಾರ, 28 ಜನವರಿ 2023 (15:01 IST)
ಸರ್ಕಾರದ ವಿರುದ್ಧ ನಾವೇನು ಅಸ್ತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಜನ ಈ ಸರ್ಕಾರ ತೆಗೆಯಬೇಕೆಂದು ತೀರ್ಮಾನ ಮಾಡಿದ್ದಾರೆ.ದಿನಾ ಜಾಹೀರಾತು ನೀಡ್ತಿದಾರೆ.ಕಳೆದ ಬಾರಿಯ ಬಜೆಟ್ ಜಾರಿಗೆ ಬಂದಿದ್ಯಾ,ಯಾವುದಾದ್ರು ಈಡೇರಿಸಿದ್ದಾರಾ... ಹಿಂದೆ ಕೊಟ್ಟ ಮಾತು ಈಡೇರಿದ್ಯಾ, ಜನಕ್ಕೆ ಮುಟ್ಟಿದ್ಯಾ...ಬರೀ ಭ್ರಷ್ಟಾಚಾರ ನಡೆಯುತ್ತಿದೆ.ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ.ಬೆಂಗಳೂರು, ಸಿಕ್ಕಿಂ ವಿವಿಯಲ್ಲಿ ಏನಾಗ್ತಿದೆ.ರಸ್ತೆಯಲ್ಲಿ 30,50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ.ಕಷ್ಟ ಪಟ್ಟು  ಓದಿದ ಮಕ್ಕಳ ಪರಿಸ್ಥಿತಿ ಏನಾಗಬೇಕು.ಇದೇನು ಸರ್ಕಾರನಾ..? ಮೈಸೂರಿನಲ್ಲಿ ಏನೇನಾಗಿದೆ.ಯಾವಾವ ಕೇಸ್ ಹೇಗೆ ವರ್ಗಾವಣೆ ಮಾಡಿದ್ರು.ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಆ ಬಗ್ಗೆ ಆಮೇಲೆ ಮಾತಾಡ್ತಿನಿ ಎಂದು ಡಿಕೆಶಿ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಆರ್ ಎಸ್ಎಸ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಹೊಸ ತಂತ್ರ

Video: ಉತ್ತರಾಖಂಡ ಸುರಂಗ ದುರಂತ: ಪ್ರವಾಹಕ್ಕೆ 7 ಕಾರ್ಮಿಕರ ದಾರುಣ ಸಾವು

Karnataka Weather; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments