Webdunia - Bharat's app for daily news and videos

Install App

ಅನ್ನಭಾಗ್ಯದಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ : ಜಮೀರ್

Webdunia
ಮಂಗಳವಾರ, 7 ಫೆಬ್ರವರಿ 2023 (10:21 IST)
ಕಲಬುರಗಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ನೀಡಿದ ಅನ್ನ ಭಾಗ್ಯ ಯೋಜನೆಯಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಶಾಸಕ ಹಮೀರ್ ಅಹ್ಮದ್ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 
ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್, 2013 ರಿಂದ 2018ರ ವರೆಗೆ ಸಿದ್ದರಾಮಯ್ಯ ನೀಡಿದ ಭಾಗ್ಯಗಳನ್ನು ಜನ ನೆನೆಯುತ್ತಿದ್ದಾರೆ.
 
ಆದ್ರೆ ಸಿದ್ದರಾಮಯ್ಯ ನೀಡಿದ ಅನ್ನಭಾಗ್ಯ ಅಕ್ಕಿಯನ್ನ ಬಿಜೆಪಿ ಕಡಿತಗೊಳಿಸಿದೆ. ಆದ್ದರಿಂದ ಕಾಂಗ್ರೆಸ್ಗೆ ಈ ಬಾರಿ ಆಶೀರ್ವಾದ ಮಾಡಲು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments