ಕಾಂಗ್ರೆಸ್‌ ಗ್ಯಾರಂಟಿ ಬೋಗಸ್‌ಗೆ ಜನ ತಕ್ಕ ಬುದ್ಧಿ ಕಲಿಸಿದ್ದಾರೆ: ಆರ್‌.ಅಶೋಕ್‌

sampriya
ಮಂಗಳವಾರ, 4 ಜೂನ್ 2024 (17:21 IST)
ಬೆಂಗಳೂರು:  ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ವಾರಂಟಿ ಇಲ್ಲದ್ದಷ್ಟು ಹಾಳಾಗಿದ್ದು, ಇಂದು ಗ್ಯಾರಂಟಿ ಬೋಗಾಸ್‌ ಎಂದು ತಿಳಿದು ತಕ್ಕ ಬುದ್ಧಿ ಕಲಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದರು.

ಲೋಕಸಭೆ ಚುನಾವಣೆ ಫಕಿತಾಂಶದ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ಅವರು, ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎ 350 ದಾಡುತ್ತೇ ಎಂದು ಹೇಳಿತ್ತು. ಅದೇ ನಿರೀಕ್ಷೆಯಲ್ಲಿ ನಾವು ಇದ್ಧೇವು. ಆದರೆ ನಮಗೆ ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಹಿನ್ನಡೆಯಾಗಿದೆ. ಆದರೆ ಸರ್ಕಾರ ರಚನೆಗೆ ಏನು ಸಮಸ್ಯೆಯಾಗಲ್ಲ ನರೇಂಧ್ರ ಮೋದಿ ಮತ್ತೇ ಪ್ರಧಾನಿಯಾಗುತ್ತಾರೆಂದು ಖುಷಿ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಡುವ ಭರವಸೆ ನೀಡಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಈನ್ನೂ ಡಿಸಿಎಂ  ಡಿಕೆ ಶಿವಕುಮಾರ್‌ ಅವರ ಸಹೋದರ ನಿಂತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸುವ ಮೂಲಕ ಜನರ ದಿಕ್ಸೂಚಿ ಬದಲಾಗಿರುವುದನ್ನು ನಾವು ಕಾಣಬಹುದು.

ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ವಾರೆಂಟಿ ಇಲ್ಲದ್ದಷ್ಟು ಹಾಳಾಗಿದೆ.  ಗಂಡನ ದುಡ್ಡು ಕಿತ್ತು ಹೆಂಡತಿಗೆ ಕೊಡುವ ಕಾಂಗ್ರೆಸ್‌ನ ಮನಸ್ಥಿತಿಯನ್ನು ಜನರು ಅರ್ಥಮಾಡಿಕೊಂಡು ತಕ್ಕ ಬುದ್ಧಿ ಕಲಿಸಿದ್ದಾರೆ ಎಂಧರು. 













ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments