Webdunia - Bharat's app for daily news and videos

Install App

ಕೊರೊನಾ ಭೀತಿಯಲ್ಲಿದ್ದ ಜನರು ಮನೆ ಬಿಟ್ಟು ಹೊರಗೆ ಓಡಿದ್ಯಾಕೆ?

Webdunia
ಶನಿವಾರ, 4 ಏಪ್ರಿಲ್ 2020 (14:22 IST)
ಕೊರೊನಾ ವೈರಸ್ ಭೀತಿಯಲ್ಲಿದ್ದ ಜನರು ಏಕಾಏಕಿಯಾಗಿ ಮನೆಬಿಟ್ಟು ಹೊರಗೆ ಓಡಿದ್ದಾರೆ. 

ಏಕಾಏಕಿಯಾಗಿ ಭೂಮಿ ಕಂಪಿಸಿದ ಪರಿಣಾಮ ಕೆಲವು ಮನೆಗಳ ಗೋಡೆಗಳು ಬಿರುಕುಬಿಟ್ಟು ಜನರು ಆತಂಕಗೊಂಡ ಘಟನೆ ನಡೆದಿದೆ.

ಕೆ.ಆರ್. ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದೆ.  ಭಯಭೀತರಾದ ಜನ ಗಾಬರಿಗೊಳಗಾಗಿದ್ದಾರೆ.  

ಮನೆಗಳಲ್ಲಿದ್ದ ಪಾತ್ರೆಗಳು ನೆಲಕ್ಕೆ ಉಳಿರೋದು ಜನರನ್ನು ಆತಂಕದಲ್ಲಿ ದೂಡಿದೆ.  ಕೊರೊನಾ ವೈರಸ್ ಭಯದ ಮಧ್ಯೆ ಕಂಪಿಸಿದ ಭೂಮಿಯಿಂದಾಗಿ ಮನೆಗಳೇ ಅಲುಗಾಡಿದ ಅನುಭವ ಜನರಿಗೆ ಆಗಿದೆ.  ಭಯದಿಂದ ಮನೆಬಿಟ್ಟು ಹೊರಗೆ ಬಂದಿದ್ದರು ಜನರು.

ಕೆ.ಆರ್. ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸಿಂಗನಹಳ್ಳಿ, ಜೈನಹಳ್ಳಿ, ಮಾಚಹೊಳಲು, ವಡ್ಡರಗುಡಿ, ಸಾಕ್ಷಿಬೀಡು, ಬಿರವಳ್ಳಿ ಸೇರಿದಂತೆ ಅಕ್ಕಿಹೆಬ್ಬಾಳು ಹೋಬಳಿಯಾದ್ಯಂತ ಭೂಕಂಪನದ ಅನುಭವವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments