Webdunia - Bharat's app for daily news and videos

Install App

ಇಡೀ ಊರಿನ ಜನರೇ ರೇಬಿಸ್ ಇಂಜೆಕ್ಷನ್ ಪಡೆದುಕೊಂಡ್ರು…

Webdunia
ಮಂಗಳವಾರ, 4 ಸೆಪ್ಟಂಬರ್ 2018 (18:54 IST)
ಯುವಕನೊಬ್ಬನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಊರಿನ ಜನರೆಲ್ಲ ರೇಬಿಸ್ ಇಂಜೆಕ್ಷನ್ ಪಡೆದುಕೊಂಡ ಘಟನೆ ನಡೆದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಶಿತ್ ಎಂಬ ಯುವಕ ರೇಬಿಸ್ ನಿಂದಾಗಿ ಸಾವನ್ನಪ್ಪಿದ್ದನು. ಆತನ ಮೃತದೇಹವನ್ನು ಪುತ್ತೂರು ತಾಲೂಕಿನ ಇಚ್ಲಂಪಾಡಿಯ ಮನೆಗೆ ತಂದಾಗ ವೈದ್ಯರ ಸಲಹೆ ಮೀರಿ ಮೃತದೇಹವನ್ನು ಮನೆಯವರು ತೆರೆದಿದ್ದಾರೆ. ಹೀಗಾಗಿ ಬಾಕ್ಸ್ ನಿಂದ ತೆರೆದ ಮೃತದೇಹದಿಂದ ರಕ್ತ ಮನೆಯ ಅಂಗಳದಲ್ಲಿ ಚೆಲ್ಲಿತ್ತು.

ಇದು ಊರಿನ ಜನರ ಗಮನಕ್ಕೆ ಬಂದಿದೆ. ಹೀಗಾಗಿ ರೇಬಿಸ್ ವೈರಾಣು ಭಯದಿಂದಾಗಿ ಈಗ ಇಡೀ ಊರಿನ ಜನರು ಇಂಜೆಕ್ಷನ್ ಪಡೆದುಕೊಂಡಿದ್ದಾರೆ. ಮೃತನ ಕುಟುಂಬಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೂ ಊರಿನ ಜನರು ಭಯದಲ್ಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments