Webdunia - Bharat's app for daily news and videos

Install App

ಶಂಕಿತರಾಗಿ ಹೋಗಿ ಸೋಂಕಿತರಾಗಿ ಬರುತ್ತಿರುವ ಜನ!

Webdunia
ಬುಧವಾರ, 5 ಮೇ 2021 (09:26 IST)
ಬೆಂಗಳೂರು: ಕೊರೋನಾ ಶಂಕಿತರಾಗಿ ಪರೀಕ್ಷಿಸಲು ಹೋಗಿ ಜನ ಸೋಂಕಿತರಾಗಿ ಹೊರಬರುವಂತಾಗಿದೆ. ಇದು ಬೆಂಗಳೂರಿನ ಸದ್ಯದ ಪರಿಸ್ಥಿತಿ.


ದಾಖಲೆಗಾಗಿಯೋ, ಕೊರೋನಾ ಲಕ್ಷಣಗಳಿರುವ ಕಾರಣಕ್ಕೋ ಸರ್ಕಾರಿ ಲ್ಯಾಬ್ ಗಳಲ್ಲಿ ಪರೀಕ್ಷಿಸಲು ಹೋಗಿ ಗಂಟೆಗಟ್ಟಲೆ ಕಾಯುವ ಮಂದಿ ಕೊನೆಗೆ ಇಲ್ಲದ ಅಪಾಯವನ್ನು ಮೈಮೇಲೆಳೆದುಕೊಳ್ಳುತ್ತಿದ್ದಾರೆ.

ಸರ್ಕಾರಿ ಲ್ಯಾಬ್ ಗಳಲ್ಲಿ, ಬಿಬಿಎಂಪಿ ಕಚೇರಿಗಳಲ್ಲಿ ಕೊರೋನಾ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದನ್ನು ಪಡೆಯಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದರಿಂದಾಗಿ ಹಲವರು ಸೋಂಕು ಇಲ್ಲದೇ ಇದ್ದರೂ ತಗುಲಿಸಿಕೊಂಡು ಬರುವ ಪರಿಸ್ಥಿತಿಯಾಗಿದೆ. ಆದಷ್ಟು ಜನನಿಬಿಡ ಪ್ರದೇಶಗಳಲ್ಲಿ ಸೇರಬಾರದು, ಗುಂಪು ಸೇರಬಾರದು ಎಂದು ಸರ್ಕಾರವೇ ನಿಯಮ ರೂಪಿಸಿದರೂ ಅನಿವಾರ್ಯವಾಗಿ ಜನರು ಕೊರೋನಾ ಪರೀಕ್ಷೆಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments