Webdunia - Bharat's app for daily news and videos

Install App

ಶಂಕಿತರಾಗಿ ಹೋಗಿ ಸೋಂಕಿತರಾಗಿ ಬರುತ್ತಿರುವ ಜನ!

Webdunia
ಬುಧವಾರ, 5 ಮೇ 2021 (09:26 IST)
ಬೆಂಗಳೂರು: ಕೊರೋನಾ ಶಂಕಿತರಾಗಿ ಪರೀಕ್ಷಿಸಲು ಹೋಗಿ ಜನ ಸೋಂಕಿತರಾಗಿ ಹೊರಬರುವಂತಾಗಿದೆ. ಇದು ಬೆಂಗಳೂರಿನ ಸದ್ಯದ ಪರಿಸ್ಥಿತಿ.


ದಾಖಲೆಗಾಗಿಯೋ, ಕೊರೋನಾ ಲಕ್ಷಣಗಳಿರುವ ಕಾರಣಕ್ಕೋ ಸರ್ಕಾರಿ ಲ್ಯಾಬ್ ಗಳಲ್ಲಿ ಪರೀಕ್ಷಿಸಲು ಹೋಗಿ ಗಂಟೆಗಟ್ಟಲೆ ಕಾಯುವ ಮಂದಿ ಕೊನೆಗೆ ಇಲ್ಲದ ಅಪಾಯವನ್ನು ಮೈಮೇಲೆಳೆದುಕೊಳ್ಳುತ್ತಿದ್ದಾರೆ.

ಸರ್ಕಾರಿ ಲ್ಯಾಬ್ ಗಳಲ್ಲಿ, ಬಿಬಿಎಂಪಿ ಕಚೇರಿಗಳಲ್ಲಿ ಕೊರೋನಾ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದನ್ನು ಪಡೆಯಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದರಿಂದಾಗಿ ಹಲವರು ಸೋಂಕು ಇಲ್ಲದೇ ಇದ್ದರೂ ತಗುಲಿಸಿಕೊಂಡು ಬರುವ ಪರಿಸ್ಥಿತಿಯಾಗಿದೆ. ಆದಷ್ಟು ಜನನಿಬಿಡ ಪ್ರದೇಶಗಳಲ್ಲಿ ಸೇರಬಾರದು, ಗುಂಪು ಸೇರಬಾರದು ಎಂದು ಸರ್ಕಾರವೇ ನಿಯಮ ರೂಪಿಸಿದರೂ ಅನಿವಾರ್ಯವಾಗಿ ಜನರು ಕೊರೋನಾ ಪರೀಕ್ಷೆಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments