Webdunia - Bharat's app for daily news and videos

Install App

ಶಂಕಿತರಾಗಿ ಹೋಗಿ ಸೋಂಕಿತರಾಗಿ ಬರುತ್ತಿರುವ ಜನ!

Webdunia
ಬುಧವಾರ, 5 ಮೇ 2021 (09:26 IST)
ಬೆಂಗಳೂರು: ಕೊರೋನಾ ಶಂಕಿತರಾಗಿ ಪರೀಕ್ಷಿಸಲು ಹೋಗಿ ಜನ ಸೋಂಕಿತರಾಗಿ ಹೊರಬರುವಂತಾಗಿದೆ. ಇದು ಬೆಂಗಳೂರಿನ ಸದ್ಯದ ಪರಿಸ್ಥಿತಿ.


ದಾಖಲೆಗಾಗಿಯೋ, ಕೊರೋನಾ ಲಕ್ಷಣಗಳಿರುವ ಕಾರಣಕ್ಕೋ ಸರ್ಕಾರಿ ಲ್ಯಾಬ್ ಗಳಲ್ಲಿ ಪರೀಕ್ಷಿಸಲು ಹೋಗಿ ಗಂಟೆಗಟ್ಟಲೆ ಕಾಯುವ ಮಂದಿ ಕೊನೆಗೆ ಇಲ್ಲದ ಅಪಾಯವನ್ನು ಮೈಮೇಲೆಳೆದುಕೊಳ್ಳುತ್ತಿದ್ದಾರೆ.

ಸರ್ಕಾರಿ ಲ್ಯಾಬ್ ಗಳಲ್ಲಿ, ಬಿಬಿಎಂಪಿ ಕಚೇರಿಗಳಲ್ಲಿ ಕೊರೋನಾ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದನ್ನು ಪಡೆಯಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದರಿಂದಾಗಿ ಹಲವರು ಸೋಂಕು ಇಲ್ಲದೇ ಇದ್ದರೂ ತಗುಲಿಸಿಕೊಂಡು ಬರುವ ಪರಿಸ್ಥಿತಿಯಾಗಿದೆ. ಆದಷ್ಟು ಜನನಿಬಿಡ ಪ್ರದೇಶಗಳಲ್ಲಿ ಸೇರಬಾರದು, ಗುಂಪು ಸೇರಬಾರದು ಎಂದು ಸರ್ಕಾರವೇ ನಿಯಮ ರೂಪಿಸಿದರೂ ಅನಿವಾರ್ಯವಾಗಿ ಜನರು ಕೊರೋನಾ ಪರೀಕ್ಷೆಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments