ಶಂಕಿತರಾಗಿ ಹೋಗಿ ಸೋಂಕಿತರಾಗಿ ಬರುತ್ತಿರುವ ಜನ!

Webdunia
ಬುಧವಾರ, 5 ಮೇ 2021 (09:26 IST)
ಬೆಂಗಳೂರು: ಕೊರೋನಾ ಶಂಕಿತರಾಗಿ ಪರೀಕ್ಷಿಸಲು ಹೋಗಿ ಜನ ಸೋಂಕಿತರಾಗಿ ಹೊರಬರುವಂತಾಗಿದೆ. ಇದು ಬೆಂಗಳೂರಿನ ಸದ್ಯದ ಪರಿಸ್ಥಿತಿ.


ದಾಖಲೆಗಾಗಿಯೋ, ಕೊರೋನಾ ಲಕ್ಷಣಗಳಿರುವ ಕಾರಣಕ್ಕೋ ಸರ್ಕಾರಿ ಲ್ಯಾಬ್ ಗಳಲ್ಲಿ ಪರೀಕ್ಷಿಸಲು ಹೋಗಿ ಗಂಟೆಗಟ್ಟಲೆ ಕಾಯುವ ಮಂದಿ ಕೊನೆಗೆ ಇಲ್ಲದ ಅಪಾಯವನ್ನು ಮೈಮೇಲೆಳೆದುಕೊಳ್ಳುತ್ತಿದ್ದಾರೆ.

ಸರ್ಕಾರಿ ಲ್ಯಾಬ್ ಗಳಲ್ಲಿ, ಬಿಬಿಎಂಪಿ ಕಚೇರಿಗಳಲ್ಲಿ ಕೊರೋನಾ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದನ್ನು ಪಡೆಯಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದರಿಂದಾಗಿ ಹಲವರು ಸೋಂಕು ಇಲ್ಲದೇ ಇದ್ದರೂ ತಗುಲಿಸಿಕೊಂಡು ಬರುವ ಪರಿಸ್ಥಿತಿಯಾಗಿದೆ. ಆದಷ್ಟು ಜನನಿಬಿಡ ಪ್ರದೇಶಗಳಲ್ಲಿ ಸೇರಬಾರದು, ಗುಂಪು ಸೇರಬಾರದು ಎಂದು ಸರ್ಕಾರವೇ ನಿಯಮ ರೂಪಿಸಿದರೂ ಅನಿವಾರ್ಯವಾಗಿ ಜನರು ಕೊರೋನಾ ಪರೀಕ್ಷೆಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments