Webdunia - Bharat's app for daily news and videos

Install App

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಭಾನುವಾರ, 5 ಜೂನ್ 2022 (21:20 IST)
ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್ ಎಸ್ ಎಸ್ ಸಂಘಟನೆ  ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ಆರ್ ಎಸ್ ಎಸ್ ನಿಂತಿದೆ.ವಿವಿಧ ರಾಜ್ಯಗಳಲ್ಲಿ ಆರ್ ಎಸ್ ಎಸ್ ಉತ್ತಮವಾಗಿ ಕೆಲಸ ಮಾಡಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರ್ ಎಸ್ ಎಸ್ ವಿರೋಧಿಗಳು.  ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದರು.
 
ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments