Webdunia - Bharat's app for daily news and videos

Install App

ಚುನಾವಣೆ ಹಿನ್ನಲೆ ಸರ್ಕಾರಿ ಕಚೇರಿಗಳಲ್ಲಿ ಜನರ ಸಂಖ್ಯೆ ವಿರಳ

Webdunia
ಗುರುವಾರ, 9 ಡಿಸೆಂಬರ್ 2021 (17:44 IST)
ಪ್ರತಿನಿತ್ಯ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ತಾಲೂಕು ಕಚೇರಿ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಜನರಿಲ್ಲದೆ ಬಣಗುಡುತ್ತಿದೆ.
 
ನಗರದ ತಾಲೂಕು ಕಚೇರಿಯಲ್ಲಿ ಬುಧವಾರ ಜನರಿಲ್ಲದೆ ಬಿಕೋ ಎನ್ನುತ್ತಿತು.ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರಿಗಳು ಚುನಾವಣಾಪೂರ್ವ ತಯಾರಿಯಾಗಿ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರ ಕೆಲಸ ಕಾರ್ಯಗಳು ನೇಪಥ್ಯಕ್ಕೆ ಸರಿದಿವೆ. ಚುನಾವಣೆ ಮುಗಿಯುವವರೆಗೂ ತಮ್ಮ ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬುದು ಮನಗಂಡ ಸಾರ್ವಜನಿಕರು ಮತ್ತು ಗ್ರಾಮೀಣ ಭಾಗದ ರೈತರು ತಾಲೂಕು ಕಚೇರಿಗೆ ಭೇಟಿಗೆ ತಾತ್ಕಾಲಿಕ ವಿರಾಮ ನೀಡಿದ್ದಾರೆ.
 
ತಿಂಗಳಿಂದ ನಿರಂತರವಾಗಿ ಬೀಳುತ್ತಿದ್ದ ಜಡಿ ಮಳೆಯು ನಿಂತಿದ್ದು ಅಳಿದಿರುವ ಕೃಷಿ ಬೆಳೆಗಳ ಕಟಾವು ಮಾಡುವ ಕೆಲಸದಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರು ಮತ್ತು ಗ್ರಾಮೀಣ ಭಾಗದ ರೈತರು ತಾಲೂಕು ಕಚೇರಿಗೆ ಬಾರದೇ ಜನರಿಲ್ಲದೆ ಬುಧವಾರ ಬಣಗುಡುತ್ತಿತ್ತು. ನಗರದಲ್ಲೂ ಜನಸಂಖ್ಯೆ ಓಡಾಟ ವಿರಳವಾಗಿರುವುದು ಕಂಡುಬಂತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments