Webdunia - Bharat's app for daily news and videos

Install App

ಎಲ್ಲಾ ಸಮುದಾಯದ ಜನರು ತಮ್ಮ ಗ್ರಾಮಗಳಲ್ಲಿ ಸೇರಿ ವಿಜಯೋತ್ಸವ ಮಾಡಬೇಕು..!

Webdunia
ಗುರುವಾರ, 30 ಮಾರ್ಚ್ 2023 (19:50 IST)
ಸರ್ಕಾರ ಮೀಸಲಾತಿ ಆದೇಶ  ಮಾಡಿದ ನಂತರ ಪ್ರತಿಕ್ರಿಯಿಸಿದ ಜಯಮೃಂತ್ಯುಂಜಯ ಸ್ವಾಮೀಜಿ ಆದೇಶ ಪತ್ರ ಬರುವವರೆಗೂ ಸಂಭ್ರಮ ಬೇಡ ಅಂತ ಹೇಳಿದ್ದೆವು.ಈಗ ಆದೇಶ ಪತ್ರ ಬಂದಿದೆ, ಕೈ ಸಿಕ್ಕಿದೆ‌.ಎಲ್ಲಾ ಸಮುದಾಯದ ಜನರು ತಮ್ಮ ಗ್ರಾಮಗಳಲ್ಲಿ ಸೇರಿ ವಿಜಯೋತ್ಸವ ಮಾಡಬೇಕು.ಎಲ್ಲರಿಗೂ ಇದರ ಶ್ರೇಯಸ್ಸು ಸಿಗಬೇಕು.ಅಂಬೇಡ್ಕರ್, ಬಸವಣ್ಣಗೆ ಮಾಲಾರ್ಪಣೆ ಮಾಡಿ ತೆರಳ್ತೀನಿ.ಇದು ಮೊದಲ ಜಯ.ನಮನ್ನ 2d ಗೆ ಸೇರಿಸಿದ್ದಾರೆ.ಚುನಾವಣೆ ಮುಗಿದ ಬಳಿಕ OBC ಮೀಸಲಾತಿಗೆ ಹೋರಾಟ ಆರಂಭವಾಗಲಿದೆ ಎಂದು ಹೇಳಿದ್ರು
 
ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ವಾಪಸ್ಸ್ ಪಡಿತ್ತಿವಿ ಅಂತ ಹೇಳಿಕೆ ವಿಚಾರವಾಗಿ ಜಯಮೃಂತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು,ಕಾಂಗ್ರೆಸ್ ನವರು ಹೇಳಿದ್ದು ತಪ್ಪು.ಅವರು ಈ ರೀತಿ ಹೇಳಬಾರದಿತ್ತು.ಇದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ.ಈ ರೀತಿ ಹೇಳಿಕೆ ಸರಿಯಲ್ಲ ಎಂದು ಜಯಮೃಂತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments