Webdunia - Bharat's app for daily news and videos

Install App

ಎಲ್ಲಾ ಸಮುದಾಯದ ಜನರು ತಮ್ಮ ಗ್ರಾಮಗಳಲ್ಲಿ ಸೇರಿ ವಿಜಯೋತ್ಸವ ಮಾಡಬೇಕು..!

Webdunia
ಗುರುವಾರ, 30 ಮಾರ್ಚ್ 2023 (19:50 IST)
ಸರ್ಕಾರ ಮೀಸಲಾತಿ ಆದೇಶ  ಮಾಡಿದ ನಂತರ ಪ್ರತಿಕ್ರಿಯಿಸಿದ ಜಯಮೃಂತ್ಯುಂಜಯ ಸ್ವಾಮೀಜಿ ಆದೇಶ ಪತ್ರ ಬರುವವರೆಗೂ ಸಂಭ್ರಮ ಬೇಡ ಅಂತ ಹೇಳಿದ್ದೆವು.ಈಗ ಆದೇಶ ಪತ್ರ ಬಂದಿದೆ, ಕೈ ಸಿಕ್ಕಿದೆ‌.ಎಲ್ಲಾ ಸಮುದಾಯದ ಜನರು ತಮ್ಮ ಗ್ರಾಮಗಳಲ್ಲಿ ಸೇರಿ ವಿಜಯೋತ್ಸವ ಮಾಡಬೇಕು.ಎಲ್ಲರಿಗೂ ಇದರ ಶ್ರೇಯಸ್ಸು ಸಿಗಬೇಕು.ಅಂಬೇಡ್ಕರ್, ಬಸವಣ್ಣಗೆ ಮಾಲಾರ್ಪಣೆ ಮಾಡಿ ತೆರಳ್ತೀನಿ.ಇದು ಮೊದಲ ಜಯ.ನಮನ್ನ 2d ಗೆ ಸೇರಿಸಿದ್ದಾರೆ.ಚುನಾವಣೆ ಮುಗಿದ ಬಳಿಕ OBC ಮೀಸಲಾತಿಗೆ ಹೋರಾಟ ಆರಂಭವಾಗಲಿದೆ ಎಂದು ಹೇಳಿದ್ರು
 
ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ವಾಪಸ್ಸ್ ಪಡಿತ್ತಿವಿ ಅಂತ ಹೇಳಿಕೆ ವಿಚಾರವಾಗಿ ಜಯಮೃಂತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು,ಕಾಂಗ್ರೆಸ್ ನವರು ಹೇಳಿದ್ದು ತಪ್ಪು.ಅವರು ಈ ರೀತಿ ಹೇಳಬಾರದಿತ್ತು.ಇದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ.ಈ ರೀತಿ ಹೇಳಿಕೆ ಸರಿಯಲ್ಲ ಎಂದು ಜಯಮೃಂತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments