Webdunia - Bharat's app for daily news and videos

Install App

ಬೆಂಗಳೂರಿನ ಜನರೇ ಎಚ್ಚರ! ಎಲ್ಲೆಂದರಲ್ಲಿ ಕಸ ಎಸೆದರೆ 500 ದಂಡ

Webdunia
ಶನಿವಾರ, 3 ನವೆಂಬರ್ 2018 (14:44 IST)
ಬೆಂಗಳೂರು : ಬೆಂಗಳೂರಿನಲ್ಲಿ  ಜನರು ಎಲ್ಲೆಂದರಲ್ಲಿ ಕಸವನ್ನು ಎಸೆದು ಇಡೀ ಸಿಟಿಯನ್ನು ಹಾಳುಮಾಡುತ್ತಿರುವ ಕಾರಣ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.


ಹೌದು. ಬೆಂಗಳೂರಿನ ಕಸದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಂಡ ಕಂಡಲ್ಲಿ ಕಸ ಎಸೆದರೆ ಅಂತವರಿಗೆ 500 ದಂಡ ವಿಧಿಸಲಿದೆ.


ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು,’ ಕೆಲವರು ಕಂಡ ಕಂಡಲ್ಲಿ ಕಸ ಎಸೆಯುತ್ತಿರುವುದರಿಂದ ಕಸದ ಬ್ಲಾಕ್ ಸ್ಪಾಟ್ ಗಳು ತಲೆ ಎತ್ತುತ್ತಿದೆ.ಇದನ್ನು ತಡೆಯಲು ಹೆಚ್ಚಿನ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಈಗಿರುವ 100 ರೂ ದಂಡವನ್ನು500 ರೂಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments