ಮತ್ತೊಂದು ಲಾಕ್ ಡೌನ್ ಬಗ್ಗೆ ಜನ ಏನಂತಿದ್ದಾರೆ?

Webdunia
ಶನಿವಾರ, 5 ಜೂನ್ 2021 (08:55 IST)
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಿಸಿರುವುದು ದುಡಿಯುವ ವರ್ಗದವರ ಅಸಮಾಧಾನಕ್ಕೆ ಕಾರಣವಾಗಿದೆ.


ದುಡಿಯುವ ಮಧ‍್ಯಮ ವರ್ಗದವರಿಗೆ ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದಾಗಿದೆ. ಅತ್ತ ಸರ್ಕಾರದ ಸೌಲಭ್ಯಗಳೂ ಕೈಗೆಟುಕುತ್ತಿಲ್ಲ. ಹೀಗಿರುವಾಗ ಮನೆ ಬಾಡಿಗೆ, ಖರ್ಚು ವೆಚ್ಚಗಳನ್ನು ನಿಭಾಯಿಸುವುದು ತಲೆನೋವಾಗಿದೆ. ಹೀಗಾಗಿ ಈ ವರ್ಗದವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಇನ್ನು, ಹೋಟೆಲ್ ಕಾರ್ಮಿಕರು, ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡ ವ್ಯಾಪಾರಸ್ಥರು, ಉಪನ್ಯಾಸಕರದ್ದೂ ಇದೇ ಕತೆ. ಎರಡು ತಿಂಗಳಿಂದ ದುಡಿಮೆಯಿಲ್ಲ. ಸರ್ಕಾರವೂ ಯಾವುದೇ ಸಹಾಯ ಮಾಡುತ್ತಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಮತ್ತಷ್ಟು ದಿನ ಲಾಕ್ ಡೌನ್ ಮಾಡಿದರೆ ನಾವು ಬದುಕುವುದು ಹೇಗೆ ಎಂದು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾವಣಗೆರೆಯಲ್ಲಿ ಕಾಂಗ್ರೆಸ್ ಹರಿದ ಬಟ್ಟೆಗೆ ತೇಪೆ ಹಾಕಿದೆಯಷ್ಟೇ: ಛಲವಾದಿ ನಾರಾಯಣಸ್ವಾಮಿ

ಇರಾನ್ ನವರು ಗ್ಯಾಸ್ ಕೊಡದಿದ್ರೆ ನಾವು ಚರಂಡಿಯಿಂದ ಮಾಡ್ಬೇಕಿತ್ತು: ಎಂಬಿ ಪಾಟೀಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Video: ಗ್ರಾಹಕರಂತೆ ಬಂದು ಸರ ಎಗರಿಸಿದ ಖದೀಮರು: ಶಾಕಿಂಗ್ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments