Webdunia - Bharat's app for daily news and videos

Install App

ಮತ್ತೊಂದು ಲಾಕ್ ಡೌನ್ ಬಗ್ಗೆ ಜನ ಏನಂತಿದ್ದಾರೆ?

Webdunia
ಶನಿವಾರ, 5 ಜೂನ್ 2021 (08:55 IST)
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಿಸಿರುವುದು ದುಡಿಯುವ ವರ್ಗದವರ ಅಸಮಾಧಾನಕ್ಕೆ ಕಾರಣವಾಗಿದೆ.


ದುಡಿಯುವ ಮಧ‍್ಯಮ ವರ್ಗದವರಿಗೆ ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದಾಗಿದೆ. ಅತ್ತ ಸರ್ಕಾರದ ಸೌಲಭ್ಯಗಳೂ ಕೈಗೆಟುಕುತ್ತಿಲ್ಲ. ಹೀಗಿರುವಾಗ ಮನೆ ಬಾಡಿಗೆ, ಖರ್ಚು ವೆಚ್ಚಗಳನ್ನು ನಿಭಾಯಿಸುವುದು ತಲೆನೋವಾಗಿದೆ. ಹೀಗಾಗಿ ಈ ವರ್ಗದವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಇನ್ನು, ಹೋಟೆಲ್ ಕಾರ್ಮಿಕರು, ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡ ವ್ಯಾಪಾರಸ್ಥರು, ಉಪನ್ಯಾಸಕರದ್ದೂ ಇದೇ ಕತೆ. ಎರಡು ತಿಂಗಳಿಂದ ದುಡಿಮೆಯಿಲ್ಲ. ಸರ್ಕಾರವೂ ಯಾವುದೇ ಸಹಾಯ ಮಾಡುತ್ತಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಮತ್ತಷ್ಟು ದಿನ ಲಾಕ್ ಡೌನ್ ಮಾಡಿದರೆ ನಾವು ಬದುಕುವುದು ಹೇಗೆ ಎಂದು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments