Webdunia - Bharat's app for daily news and videos

Install App

ಫೋಟೋಗಾಗಿ ಮುಗ್ಗಿಬಿದ್ದ ಜನರು

Webdunia
ಸೋಮವಾರ, 20 ಫೆಬ್ರವರಿ 2023 (17:06 IST)
ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ದೇವನಹಳ್ಳಿಯ ಏರ್ಪೋರ್ಟ್ ರಸ್ತೆ ಬಳಿ ಇರುವ ಸೂರ್ಯಕಾಂತಿ ಹೂ ತೋಟದಲ್ಲಿ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಏರ್ಪೋರ್ಟ್ ರಸ್ತೆಯ ಕಟ್ಟಿಗೇನಹಳ್ಳಿ ಗೇಟ್ ಸಮೀಪದಲ್ಲಿ 2 ಎಕರೆ ಜಾಗದಲ್ಲಿ ಸೂರ್ಯಕಾಂತಿ ಹೂ ಬೆಳೆದಿದೆ . ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೋಳ್ಳಲು ಏರ್ಪೋರ್ಟ್​ ಪ್ರಯಾಣಿಕರು ಮುಗ್ಗಿಬಿದಿದ್ದಾರೆ.ಹೂ ತೋಟವನ್ನು ಕಣ್ ತುಂಬಿಕೊಳ್ಳಲು ಜನಸಾಗರ ಹರಿದು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments