ಫೋಟೋಗಾಗಿ ಮುಗ್ಗಿಬಿದ್ದ ಜನರು

Webdunia
ಸೋಮವಾರ, 20 ಫೆಬ್ರವರಿ 2023 (17:06 IST)
ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ದೇವನಹಳ್ಳಿಯ ಏರ್ಪೋರ್ಟ್ ರಸ್ತೆ ಬಳಿ ಇರುವ ಸೂರ್ಯಕಾಂತಿ ಹೂ ತೋಟದಲ್ಲಿ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಏರ್ಪೋರ್ಟ್ ರಸ್ತೆಯ ಕಟ್ಟಿಗೇನಹಳ್ಳಿ ಗೇಟ್ ಸಮೀಪದಲ್ಲಿ 2 ಎಕರೆ ಜಾಗದಲ್ಲಿ ಸೂರ್ಯಕಾಂತಿ ಹೂ ಬೆಳೆದಿದೆ . ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೋಳ್ಳಲು ಏರ್ಪೋರ್ಟ್​ ಪ್ರಯಾಣಿಕರು ಮುಗ್ಗಿಬಿದಿದ್ದಾರೆ.ಹೂ ತೋಟವನ್ನು ಕಣ್ ತುಂಬಿಕೊಳ್ಳಲು ಜನಸಾಗರ ಹರಿದು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಸಿಗ್ನಲ್ ಕೊಟ್ಟಳು, ನಾವು... ಕೇತನ್ ಅಗರ್ವಾಲ್ ಕೊಲೆ ಮಾಡಿದ್ದು ಹೇಗೆ, ದೇಹ ಹೇಗೆ ಬಿತ್ತು ಇಲ್ಲಿದೆ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿದ್ಯಾರ್ಥಿಗೆ ಕಿವಿ ತಮಟೆ ಹರಿಯುವಂತೆ ಹೊಡೆದ ಟೀಚರ್: ನಂತರ ಏನಾಯ್ತು ನೋಡಿ video

ಇಷ್ಟು ಖುಷಿಯಾಗಿದ್ದ ಕೇತನ್ ಅಗರ್ವಾಲ್ ಮರ್ಡರ್ ಮಾಡಲು ಸಿಯಾಗೆ ಮನಸ್ಸಾದರೂ ಹೇಗೆ ಬಂತು Video

ಮುಂದಿನ ಸುದ್ದಿ
Show comments