ಫೋಟೋಗಾಗಿ ಮುಗ್ಗಿಬಿದ್ದ ಜನರು

Webdunia
ಸೋಮವಾರ, 20 ಫೆಬ್ರವರಿ 2023 (17:06 IST)
ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ದೇವನಹಳ್ಳಿಯ ಏರ್ಪೋರ್ಟ್ ರಸ್ತೆ ಬಳಿ ಇರುವ ಸೂರ್ಯಕಾಂತಿ ಹೂ ತೋಟದಲ್ಲಿ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಏರ್ಪೋರ್ಟ್ ರಸ್ತೆಯ ಕಟ್ಟಿಗೇನಹಳ್ಳಿ ಗೇಟ್ ಸಮೀಪದಲ್ಲಿ 2 ಎಕರೆ ಜಾಗದಲ್ಲಿ ಸೂರ್ಯಕಾಂತಿ ಹೂ ಬೆಳೆದಿದೆ . ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೋಳ್ಳಲು ಏರ್ಪೋರ್ಟ್​ ಪ್ರಯಾಣಿಕರು ಮುಗ್ಗಿಬಿದಿದ್ದಾರೆ.ಹೂ ತೋಟವನ್ನು ಕಣ್ ತುಂಬಿಕೊಳ್ಳಲು ಜನಸಾಗರ ಹರಿದು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಕ್ಕೆ ದೊಡ್ಡಣ್ಣ ಬಿಗ್‌ಶಾಕ್‌: ಅಮೆರಿಕದ ಬಿಡುಗಡೆ ಮಾಡಿದ ನಕ್ಷೆ ಕಂಡು ಪಾಕ್‌ ಕಂಗಾಲು

ಬಿಜೆಪಿಯ ರಿತು ತಾವಡೆಗೆ ಖುಲಾಯಿಸಿದ ಅದೃಷ್ಟ: ಮುಂಬೈ ಮಹಾನಗರದ ಪ್ರಥಮ ಪ್ರಜೆಯಾಗಿ ನೇಮಕ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದೇನು

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಮೊಸಳೆ ಕಣ್ಣೀರು: ಸಿಎಂ ಸಿದ್ದರಾಮಯ್ಯ ಕಿಡಿ

ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ, ಡಿಕೆಶಿಗೆ ಯತೀಂದ್ರ ಸಿದ್ದರಾಮಯ್ಯ ಕೌಂಟರ್

ಮುಂದಿನ ಸುದ್ದಿ
Show comments