Webdunia - Bharat's app for daily news and videos

Install App

ಫೋಟೋಗಾಗಿ ಮುಗ್ಗಿಬಿದ್ದ ಜನರು

Webdunia
ಸೋಮವಾರ, 20 ಫೆಬ್ರವರಿ 2023 (17:06 IST)
ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ದೇವನಹಳ್ಳಿಯ ಏರ್ಪೋರ್ಟ್ ರಸ್ತೆ ಬಳಿ ಇರುವ ಸೂರ್ಯಕಾಂತಿ ಹೂ ತೋಟದಲ್ಲಿ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಏರ್ಪೋರ್ಟ್ ರಸ್ತೆಯ ಕಟ್ಟಿಗೇನಹಳ್ಳಿ ಗೇಟ್ ಸಮೀಪದಲ್ಲಿ 2 ಎಕರೆ ಜಾಗದಲ್ಲಿ ಸೂರ್ಯಕಾಂತಿ ಹೂ ಬೆಳೆದಿದೆ . ಸೂರ್ಯಕಾಂತಿ ಹೂ ತೋಟದಲ್ಲಿ ಪೋಟೋ ತೆಗೆಸಿಕೋಳ್ಳಲು ಏರ್ಪೋರ್ಟ್​ ಪ್ರಯಾಣಿಕರು ಮುಗ್ಗಿಬಿದಿದ್ದಾರೆ.ಹೂ ತೋಟವನ್ನು ಕಣ್ ತುಂಬಿಕೊಳ್ಳಲು ಜನಸಾಗರ ಹರಿದು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments