Webdunia - Bharat's app for daily news and videos

Install App

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಜನರ ಪ್ರತಿಭಟನೆ

Webdunia
ಶುಕ್ರವಾರ, 14 ಡಿಸೆಂಬರ್ 2018 (17:48 IST)
ಜಿಲ್ಲಾ ಪಂಚಾಯತ್ ಸಿಇಓ ಮೇಲೆ ಎಸಿಬಿ ಪ್ರಕರಣ ದಾಖಲಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಸಾರ್ವಜನಿಕರ ಪ್ರತಿಭಟನೆ ತೀವ್ರಗೊಂಡಿದೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಓ ಉದ್ಯೋಗಖಾತ್ರಿ ಯೋಜನೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಎಸಿಬಿ ಪ್ರಕರಣ ದಾಖಲಿಸಿರುವ ಅಧ್ಯಕ್ಷರ ನಡೆ ಖಂಡನೀಯ ಎಂದು ಉದ್ಯೋಗಖಾತ್ರಿ ಕೂಲಿಕಾರ್ಮಿಕರಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಂದೆ ಪ್ರತಿಭಟನೆ ನಡೆಯಿತು.  

ಎಸಿಬಿ ಪ್ರಕರಣ ದಾಖಲಿಸಿದ್ದನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರು ವಾಪಸ್ಸು ಪಡೆಯಬೇಕೆಂದು ಆಗ್ರಹ ಮಾಡಲಾಯಿತು. ಎಸಿಬಿ ಕೇಸ್ ನ್ನು ವಾಪಸ್ಸು ಪಡೆಯುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಕೂಲಿಕಾರರು ಪಟ್ಟು ಹಿಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments