Webdunia - Bharat's app for daily news and videos

Install App

ಚಂದ್ರಗ್ರಹಣ ವೀಕ್ಷಿಸುವ ಭರದಲ್ಲಿ ನೆಹರೂ ತಾರಾಲಯದಲ್ಲಿ ಗಲಾಟೆ

Webdunia
ಗುರುವಾರ, 1 ಫೆಬ್ರವರಿ 2018 (10:20 IST)
ಬೆಂಗಳೂರು: ನಿನ್ನೆ ಆಕಾಶದಲ್ಲಿ ನಡೆದ ಕೌತುಕ ವಿದ್ಯಮಾನ ನೋಡಲು ನೆಹರೂ ತಾರಾಲಯದಲ್ಲಿ ಸೇರಿದ್ದ ಜನ ಗಲಾಟೆಗಿಳಿದಿದ್ದರು.
 

ಸಾವಿರಾರು ಜನ ರಕ್ತ ಚಂದ್ರ ಗ್ರಹಣ ನೋಡಲು ತಾರಾಲಯದ ಬಳಿ ಜಮಾಯಿಸಿದ್ದರು. ಇವರಿಗಾಗಿ ಬೈನಾಕ್ಯುಲರ್ ಮತ್ತು ಟೆಲಿಸ್ಕೋಪ್ ಗಳ ವ್ಯವಸ್ಥೆ ಮಾಡಲಾಗಿತ್ತು. ಹಾಗಿದ್ದರೂ ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಸಿಬ್ಬಂದಿಗಳಿಲ್ಲದೇ ಗಲಭೆ ಏರ್ಪಟ್ಟಿದೆ.

ನೂಕು ನುಗ್ಗಲಿನ ನಡುವೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಸಾವಿರಾರು ಜನ ಬರುವ ನಿರೀಕ್ಷೆಯಿದ್ದರೂ ತಾರಾಲಯ ಸಿಬ್ಬಂದಿ ಪೊಲೀಸ್ ರಕ್ಷಣೆ ಕೋರದೇ ಇದ್ದಿದ್ದು ಗಲಭೆಗೆ ಕಾರಣವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments