Webdunia - Bharat's app for daily news and videos

Install App

ಲಾಕ್ ಡೌನ್ ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ! ಜನರ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಮಂಗಳವಾರ, 27 ಏಪ್ರಿಲ್ 2021 (09:44 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಲಾಕ್ ಡೌನ್ ವಿಧಿಸಿರುವ ಸರ್ಕಾರದ ನಿರ್ಧಾರದ ಬಗ್ಗೆ ಜನರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.


ಲಾಕ್ ಡೌನ್ ಮಾಡಿರುವುದಕ್ಕೆ ವ್ಯಾಪಾರಿಗಳು, ದಿನಗೂಲಿ ನೌಕರರಿಂದ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಗಾರ್ಮೆಂಟ್ ಉದ್ಯೋಗಿಗಳನ್ನು ಹೊರತುಪಡಿಸಿ ಕೈಗಾರಿಕೆಗಳಿಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಚಾಲಕರು ಇಎಂಐ ಕಟ್ಟೋದು ಹೇಗೆ ಎಂದು ಪ್ರಶ್ನಿಸಿದರೆ ನೌಕರರು ಮನೆ ಬಾಡಿಗೆ ತೆಗೆದುಕೊಳ್ಳಬಾರದು ಎಂದೂ ಘೋಷಣೆ ಮಾಡಿ ಎಂದಿದ್ದಾರೆ. ಇನ್ನು, ವ್ಯಾಪಾರಸ್ಥರು ಅಂಗಡಿ ಬಾಡಿಗೆ ಮನ್ನಾ ಮಾಡಿ ಎಂದಿದ್ದಾರೆ. ಒಟ್ಟಾರೆ ಕೊರೋನಾಗಿಂತ ಎಲ್ಲರಿಗೂ ಜೀವನೋಪಾಯದ್ದೇ ಚಿಂತೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments