ಲಾಕ್ ಡೌನ್ ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ! ಜನರ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಮಂಗಳವಾರ, 27 ಏಪ್ರಿಲ್ 2021 (09:44 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಲಾಕ್ ಡೌನ್ ವಿಧಿಸಿರುವ ಸರ್ಕಾರದ ನಿರ್ಧಾರದ ಬಗ್ಗೆ ಜನರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.


ಲಾಕ್ ಡೌನ್ ಮಾಡಿರುವುದಕ್ಕೆ ವ್ಯಾಪಾರಿಗಳು, ದಿನಗೂಲಿ ನೌಕರರಿಂದ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಗಾರ್ಮೆಂಟ್ ಉದ್ಯೋಗಿಗಳನ್ನು ಹೊರತುಪಡಿಸಿ ಕೈಗಾರಿಕೆಗಳಿಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಚಾಲಕರು ಇಎಂಐ ಕಟ್ಟೋದು ಹೇಗೆ ಎಂದು ಪ್ರಶ್ನಿಸಿದರೆ ನೌಕರರು ಮನೆ ಬಾಡಿಗೆ ತೆಗೆದುಕೊಳ್ಳಬಾರದು ಎಂದೂ ಘೋಷಣೆ ಮಾಡಿ ಎಂದಿದ್ದಾರೆ. ಇನ್ನು, ವ್ಯಾಪಾರಸ್ಥರು ಅಂಗಡಿ ಬಾಡಿಗೆ ಮನ್ನಾ ಮಾಡಿ ಎಂದಿದ್ದಾರೆ. ಒಟ್ಟಾರೆ ಕೊರೋನಾಗಿಂತ ಎಲ್ಲರಿಗೂ ಜೀವನೋಪಾಯದ್ದೇ ಚಿಂತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments