Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ಚಿಂತಾಮಣಿಯಲ್ಲಿ ಜನಜಂಗುಳಿ

Webdunia
ಬುಧವಾರ, 8 ಏಪ್ರಿಲ್ 2020 (11:29 IST)
ಚಿಂತಾಮಣಿ: ಲಾಕ್ ಡೌನ್ ಹಿನ್ನೆಲೆ ಈಗ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಹಾಲು, ದಿನಸಿ ವಸ್ತುಗಳ ಖರೀದಿಗಾಗಿ ಜನ ಲಾಕ್ ಡೌನ್ ಉಲ್ಲಂಘಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜನಜಂಗುಳಿ ಉಂಟಾಗಿದೆ.


ಚಿಂತಾಮಣಿ ಟೌನ್ ನಲ್ಲಿರುವ ಎಪಿಎಂಸಿ ಮಾರ್ಕೆಟ್, ಹೋಟೆಲ್ ಸ್ಟ್ರೀಟ್ ಸೇರಿದಂತೆ ವಿವಿಧೆಡೆ ಜನಜಂಗುಳಿ ಸೇರಿದ್ದಾರೆ.ದಿನಸಿ ಅಂಗಡಿಗಳ ಬಳಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಸೇರಿದ್ದಾರೆ.ಎಲ್ಲರ ಗುಂಪು, ಗುಂಪಾಗಿ ಬಂದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.ಪೊಲೀಸರ ಸೂಚನೆಗೆ ಚಿಂತಾಮಣಿಯಲ್ಲಿ ಡೋಂಟ್ ಕೇರ್ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments