Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ಚಿಂತಾಮಣಿಯಲ್ಲಿ ಜನಜಂಗುಳಿ

Webdunia
ಬುಧವಾರ, 8 ಏಪ್ರಿಲ್ 2020 (11:29 IST)
ಚಿಂತಾಮಣಿ: ಲಾಕ್ ಡೌನ್ ಹಿನ್ನೆಲೆ ಈಗ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಹಾಲು, ದಿನಸಿ ವಸ್ತುಗಳ ಖರೀದಿಗಾಗಿ ಜನ ಲಾಕ್ ಡೌನ್ ಉಲ್ಲಂಘಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜನಜಂಗುಳಿ ಉಂಟಾಗಿದೆ.


ಚಿಂತಾಮಣಿ ಟೌನ್ ನಲ್ಲಿರುವ ಎಪಿಎಂಸಿ ಮಾರ್ಕೆಟ್, ಹೋಟೆಲ್ ಸ್ಟ್ರೀಟ್ ಸೇರಿದಂತೆ ವಿವಿಧೆಡೆ ಜನಜಂಗುಳಿ ಸೇರಿದ್ದಾರೆ.ದಿನಸಿ ಅಂಗಡಿಗಳ ಬಳಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಸೇರಿದ್ದಾರೆ.ಎಲ್ಲರ ಗುಂಪು, ಗುಂಪಾಗಿ ಬಂದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.ಪೊಲೀಸರ ಸೂಚನೆಗೆ ಚಿಂತಾಮಣಿಯಲ್ಲಿ ಡೋಂಟ್ ಕೇರ್ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments