ಲಾಕ್ ಡೌನ್ ಉಲ್ಲಂಘಿಸಿ ಚಿಂತಾಮಣಿಯಲ್ಲಿ ಜನಜಂಗುಳಿ

Webdunia
ಬುಧವಾರ, 8 ಏಪ್ರಿಲ್ 2020 (11:29 IST)
ಚಿಂತಾಮಣಿ: ಲಾಕ್ ಡೌನ್ ಹಿನ್ನೆಲೆ ಈಗ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಹಾಲು, ದಿನಸಿ ವಸ್ತುಗಳ ಖರೀದಿಗಾಗಿ ಜನ ಲಾಕ್ ಡೌನ್ ಉಲ್ಲಂಘಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜನಜಂಗುಳಿ ಉಂಟಾಗಿದೆ.


ಚಿಂತಾಮಣಿ ಟೌನ್ ನಲ್ಲಿರುವ ಎಪಿಎಂಸಿ ಮಾರ್ಕೆಟ್, ಹೋಟೆಲ್ ಸ್ಟ್ರೀಟ್ ಸೇರಿದಂತೆ ವಿವಿಧೆಡೆ ಜನಜಂಗುಳಿ ಸೇರಿದ್ದಾರೆ.ದಿನಸಿ ಅಂಗಡಿಗಳ ಬಳಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಸೇರಿದ್ದಾರೆ.ಎಲ್ಲರ ಗುಂಪು, ಗುಂಪಾಗಿ ಬಂದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.ಪೊಲೀಸರ ಸೂಚನೆಗೆ ಚಿಂತಾಮಣಿಯಲ್ಲಿ ಡೋಂಟ್ ಕೇರ್ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments