ಲಾಕ್ ಡೌನ್ ಮುಗಿದ ಬೆನ್ನಲ್ಲೇ ದೇವಾಲಯಗಳಿಗೆ ಭಕ್ತರ ದಂಡು

Webdunia
ಬುಧವಾರ, 22 ಜುಲೈ 2020 (12:10 IST)
ಬೆಂಗಳೂರು: ಬೆಂಗಳೂರಿನಲ್ಲಿ ಒಂದು ವಾರಗಳ ಲಾಕ್ ಡೌನ್ ಇಂದು ಬೆಳಿಗ್ಗೆ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಇಷ್ಟು ದಿನ ಮನೆಯಲ್ಲಿದ್ದ ಜನರು ಈಗ ಮನೆಯಿಂದ ಒಮ್ಮೆಲೆ ಹೊರಬಂದಿದ್ದಾರೆ.


ಅದರಲ್ಲೂ ವಿಶೇಷವಾಗಿ ಬೆಳಿಗ್ಗೆಯಿಂದಲೇ ನಗರದ ದೇವಾಲಯಗಳಲ್ಲಿ ಹೆಚ್ಚಿನ ಜನ ದಟ್ಟಣೆ ಕಂಡುಬಂದಿದೆ. ನಾಡಿಗೇ ಕೊರೋನಾ ರೂಪದಲ್ಲಿ ಕಂಟಕ ಬಂದಿದ್ದು, ಭಕ್ತರು ದೇವರಿಗೆ ಕಷ್ಟ ಪರಿಹಾರ ಮಾಡಲು ದೇವಾಲಯಗಳಲ್ಲಿ ಸೇರಿದ್ದಾರೆ. ಆದರೆ ಈ ರೀತಿ ವಿಪರೀತ ಜನದಟ್ಟಣೆಯೂ ಅಪಾಯಕಾರಿ ಎಂಬುದನ್ನು ಮರೆಯಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments