Webdunia - Bharat's app for daily news and videos

Install App

ಕೆಜಿಎಫ್ ವಿರುದ್ಧ ಜನರ ಆಕ್ರೋಶ

Webdunia
ಮಂಗಳವಾರ, 28 ಮೇ 2019 (16:45 IST)
ಕೆಜಿಎಫ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಜನರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋಲಾರ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೊಂದು ದುರಂತ ನಡೆದಿದೆ.  ಗರ್ಭಿಣಿಗೆ ಚಿಕಿತ್ಸೆ ನೀಡದೇ ಸತಾಯಿಸಿದ್ದಾರೆ ವೈದ್ಯರು.  ಗರ್ಭಪಾತ ಆಗಿ ಆಸ್ಪತ್ರೆಗೆ ಬಂದು ನರಳಾಡಿದ್ದಾಳೆ ಬಾಣಂತಿ.

ಸಮೀನಾ ಕೆಜಿಎಫ್ ನ ರಾಬರ್ಟ್ ಸನ್ ಪೇಟೆ ನಿವಾಸಿಯಾಗಿದ್ದು, ಮಧ್ಯಾಹ್ನ ಕೆಜಿಎಪ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಬಾಣಂತಿಯಾಗಿದ್ದಾರೆ.

ಹೊಟ್ಟೆ ನೋವೆಂದು ಆಗಮಿಸಿ ಮಗು ಹೊಟ್ಟೆಯಲ್ಲೆ ಸತ್ತಿರುವ ವಿಚಾರ ಅರಿತ ಸಮೀನಾ, ಮಗು ಹೊಟ್ಟೆಯಲ್ಲಿ ಮೃತ  ಪಟ್ಟಿರುವ ವಿಚಾರ ತಿಳಿದು ಗೋಳಾಡಿದ್ದಾರೆ. ಹೊಟ್ಟೆ ನೋವೆಂದು ಗೋಗರೆಯುತ್ತಿದ್ದರು ಸ್ಪಂದಿಸದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಮೀನಾ ರನ್ನ ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಕೆಜಿಎಫ್ ಸರ್ಕಾರಿ ವೈದ್ಯರು.  ಕೆಜಿಎಫ್ ಸರ್ಕಾರಿ ಆಸ್ಪತ್ರೆ ವಿರುದ್ದ ಸಾರ್ವಜನಿಕರ ಆಕ್ರೋಶ ಹೆಚ್ಚುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

ಮುಂದಿನ ಸುದ್ದಿ
Show comments