ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥ

Webdunia
ಶನಿವಾರ, 22 ಅಕ್ಟೋಬರ್ 2022 (20:28 IST)
ರಾಜ್ಯದ ಕೆಲ ಕಡೆ ಹಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿ‌ ಸುರಿದ ಮಳೆಯಿಂದಾಗಿ ಚಿಕ್ಕೋಡಿ - ಅಂಕಲಿ ರಾಜ್ಯ ಹೆದ್ದಾರಿ‌ ಮೇಲೆ ನೀರು ನಿಂತು ಜನ ಪರದಾಡಿದ್ರು. ಮಳೆ ನೀರಿನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆ ಮಳೆ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದ್ರು. ವಾಹನಗಳು ಕೆರೆಯಂತಾದ ರಸ್ತೆಯಲ್ಲೇ ಸಂಚಾರ ಮಾಡಿದ್ರು. ಚಿಕ್ಕೋಡಿ ತಾಲೂಕಿನ ಬಾವನಸೌದತ್ತಿ ಗ್ರಾಮಕ್ಕೂ ಮಳೆ ನೀರು ನುಗ್ಗಿತ್ತು. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ವೃದ್ದೆ ಬಾಳವ್ವ ಕುಷ್ಟಿ ಎಂಬುವವರ ಮನೆಗೆ ಮಳೆ ನೀರು ನುಗ್ಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಬಾವನಸೌದತ್ತಿ ಗ್ರಾಮಸ್ಥರು ಭಾರಿ ತೊಂದರೆ ಅನುಭವಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments