Webdunia - Bharat's app for daily news and videos

Install App

ಕಂಟೇನ್ ಮೆಂಟ್ ಜೋನ್ ನಲ್ಲಿ ಜನರ ನಿರ್ಲಕ್ಷ್ಯ; ಕೊರೊನಾ ಭೀತಿ ನಡುವೆಯೂ ಓಡಾಟ

Webdunia
ಮಂಗಳವಾರ, 26 ಮೇ 2020 (08:56 IST)
ಬೆಂಗಳೂರು : ಕೊರೊನಾ ಸೋಂಕಿನ ಭೀತಿ ಇದ್ದರೂ ಕೂಡ ಕಂಟೇನ್ ಮೆಂಟ್ ಜೋನ್ ನಲ್ಲಿ ಜನರ  ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನಲಾಗಿದೆ.


ಬೆಂಗಳೂರಿನ ಶಿವಾಜಿನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಕೂಡ ಜನರು ಲಾಕ್ ಡೌನ್ ಉಲ್ಲಂಘಿಸಿ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಬ್ಯಾರಿಕೇಡ್ ಗಳನ್ನು ಪಕ್ಕಕ್ಕೆ ಸರಿಸಿ ಜನರು ತಿರುಗಾಡುತ್ತಿದ್ದಾರೆ.


ಪೊಲೀಸರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳದ ಜನರು ಸೋಂಕಿನ ಭಯವಿಲ್ಲದೆ ಓಡಾಡುತ್ತಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸಲು ಸಾಧ್ಯವಾಗದೆ ಪೊಲೀಸರು ಪರದಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments