Webdunia - Bharat's app for daily news and videos

Install App

ಕೈ ಅತೃಪ್ತ ಶಾಸಕ ಜಾಧವ್ ಕ್ಷೇತ್ರದಲ್ಲಿ ಜನರ ಆಕ್ರೋಶ

Webdunia
ಸೋಮವಾರ, 11 ಫೆಬ್ರವರಿ 2019 (18:09 IST)
ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕ ಉಮೇಶ್ ಜಾಧವ ಕ್ಷೇತ್ರದಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಉಮೇಶ ಜಾಧವ್ ಕ್ಷೇತ್ರದಲ್ಲಿ ಪ್ರತಿಭಟನೆ ನಡೆದಿದೆ. ನೀರಿಗಾಗಿ ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಲಬುರ್ಗಿಯ ಚಿಂಚೋಳಿ ತಾಲೂಕಿನ ಕುಡಳ್ಳಿ ಗ್ರಾಮಸ್ಥರಿಂದ ಇಂದು ಪ್ರತಿಭಟನೆ ನಡೆದಿದೆ. ರಸ್ತೆ ಮೇಲೆ ಕೊಡಗಳನ್ನು ಇಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು, ನೀರು ಪೂರೈಕೆಗೆ ಒತ್ತಾಯ ಮಾಡಿದರು.

ಅಧಿಕಾರಿಗಳು, ಜನಪ್ರತಿನಿಧಿಗಳು ಯಾರು ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ನೀರಿನ ಸಮಸ್ಯೆ ಬಗೆ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments