ನೈಟ್ ಕರ್ಫ್ಯೂಗೆ ಜನರ ಆಕ್ರೋಶ..!

Webdunia
ಮಂಗಳವಾರ, 28 ಡಿಸೆಂಬರ್ 2021 (06:22 IST)
ಹುಬ್ಬಳ್ಳಿ : ಸಂಭಾವ್ಯ ಕೊರೊನಾ 3ನೇ ಅಲೆ ಭೀತಿ ಹಾಗೂ ಓಮಿಕ್ರಾನ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ರಾಜ್ಯ ಸರಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

ಆದರೆ, ನೈಟ್ ಕರ್ಫ್ಯೂನಿಂದಾಗಿ ಚೇತರಿಕೆ ಕಾಣುತ್ತಿರುವ ಉದ್ಯಮಕ್ಕೆ ಹೊಡೆತ ಬೀಳಲಿದೆ ಎಂಬ ಆತಂಕ ಎದುರಾಗಿದ್ದು, ನಾನಾ ಉದ್ಯಮ ಕ್ಷೇತ್ರದಿಂದ ವಿರೋಧದ ಮಾತುಗಳು ಕೇಳಿ ಬರುತ್ತಿವೆ.

ಕೋವಿಡ್ ಲಾಕ್ಡೌನ್ನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಉದ್ಯಮ ಕ್ಷೇತ್ರ, ಇತ್ತೀಚೆಗೆ ಆರ್ಥಿಕ ಚೇತರಿಕೆ ಕಂಡುಕೊಳ್ಳುತ್ತಿದೆ.

ಈಗ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಿರುವುದಕ್ಕೆ ಧಾರವಾಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ನೈಟ್ ಕರ್ಫ್ಯೂಗೆ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಹೋಟೆಲ್ ಉದ್ಯಮಿಗಳು, ಬಾರ್, ಪಬ್ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಲ್ಲಿ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬೀಳಲಿದೆ ಎಂಬುದು ಉದ್ಯಮಿಗಳ ನೋವಿನ ಮಾತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments