Webdunia - Bharat's app for daily news and videos

Install App

ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ

Webdunia
ಗುರುವಾರ, 31 ಆಗಸ್ಟ್ 2023 (16:30 IST)
ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮಳೆಗಾಗಿ ಜನರು ಪ್ರಾರ್ಥನೆ ಮಾಡಿದ್ದಾರೆ. ಮಳೆ ಇಲ್ಲದೆ ಕಂಗಾಲಾದ ರೈತರು, ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ, ಕಾಚ ಕೊಡ್ತೀನಿ ಕಚ ಮಳೆಯೇ, ಸುಣ್ಣ ಕೊಡ್ತೀನಿ ಸುರಿಯೇ ಎಂದು ಪ್ರಾರ್ಥನೆ ಮಾಡಿದ್ದಾರೆ. ಅರೆಬೆತ್ತಲೆಯಾಗಿ ತಲೆಯ ಮೇಲೆ ಗುರ್ಜಿ ಹೊತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮನೆ ಮನೆಗೆ ಹೋಗಿ ಯುವಕ ನೀರು ಹಾಕಿಸಿಕೊಳ್ಳುತ್ತಿದ್ದಾನೆ. ಗುರ್ಜಿ ಆಡುವುದರಿಂದ ಮಳೆ ಬರುತ್ತೆ ಎಂಬ ನಂಬಿಕೆ ಈ ಪ್ರಾಂತ್ಯದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments