ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ

Webdunia
ಗುರುವಾರ, 31 ಆಗಸ್ಟ್ 2023 (16:30 IST)
ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮಳೆಗಾಗಿ ಜನರು ಪ್ರಾರ್ಥನೆ ಮಾಡಿದ್ದಾರೆ. ಮಳೆ ಇಲ್ಲದೆ ಕಂಗಾಲಾದ ರೈತರು, ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ, ಕಾಚ ಕೊಡ್ತೀನಿ ಕಚ ಮಳೆಯೇ, ಸುಣ್ಣ ಕೊಡ್ತೀನಿ ಸುರಿಯೇ ಎಂದು ಪ್ರಾರ್ಥನೆ ಮಾಡಿದ್ದಾರೆ. ಅರೆಬೆತ್ತಲೆಯಾಗಿ ತಲೆಯ ಮೇಲೆ ಗುರ್ಜಿ ಹೊತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮನೆ ಮನೆಗೆ ಹೋಗಿ ಯುವಕ ನೀರು ಹಾಕಿಸಿಕೊಳ್ಳುತ್ತಿದ್ದಾನೆ. ಗುರ್ಜಿ ಆಡುವುದರಿಂದ ಮಳೆ ಬರುತ್ತೆ ಎಂಬ ನಂಬಿಕೆ ಈ ಪ್ರಾಂತ್ಯದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಮುಂದಿನ ಸುದ್ದಿ
Show comments