ಜನರನ್ನ ಗೊಂದಲಕ್ಕೆ ದೂಡಬಾರದು- ಯು.ಟಿ.ಖಾದರ್

Webdunia
ಮಂಗಳವಾರ, 27 ಡಿಸೆಂಬರ್ 2022 (17:24 IST)
ಕೊವಿಡ್ ವಿಚಾರದಲ್ಲಿ ‌ಸರ್ಕಾರ ಗೊಂದಲ‌ ಸೃಷ್ಟಿಸಬಾರದು. ಚೈನಾದಲ್ಲಿ ಏನಾಗಿದೆ ಅನ್ನೋದ್ರ ಸತ್ಯ ತಿಳಿದುಕೊಳ್ಳಬೇಕು ಅಂತಾ ಬೆಳಗಾವಿಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ‌ಜಾಲತಾಣದಲ್ಲಿ ಬಂದಿದ್ದನ್ನೇ ನಂಬಬಾರದು. ಭಯದ ವಾತಾವರಣದಲ್ಲಿ ಜನರನ್ನ ಗೊಂದಲಕ್ಕೆ ದೂಡಬಾರದು. ಚಳಿಗಾಲದಲ್ಲಿ ಕೊವಿಡ್ ಸೇರಿ ವೈರಸ್ ರೋಗ ಹೆಚ್ಚಾಗುತ್ತದೆ. ಸರ್ಕಾರ ಗೊಂದಲ ಹೆಚ್ಚಿಸದೇ ಸತ್ಯಾಸತ್ಯತೆ ತಿಳಿಸಿ ಅರಿವು ಮೂಡಿಸಬೇಕು. ಕೊವಿಡ್ ಅನ್ನು ರಾಜಕೀಯ ‌ದೃಷ್ಟಿಯಲ್ಲಿ‌ ನೋಡಬೇಡಿ. ನಮ್ಮ ಬಗ್ಗೆ ಕಾಳಿಜಿ ವಹಿಸಿದ್ದು ಖುಷಿ ಇದೆ. ಹಾಗೇ ಎಲ್ಲರ ಬಗ್ಗೆ ಕಾಳಜಿ ವಹಿಸಿ ಎಂದು ಯು.ಟಿ.ಖಾದರ್ ಸಲಹೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments