Webdunia - Bharat's app for daily news and videos

Install App

ಜನರನ್ನ ಗೊಂದಲಕ್ಕೆ ದೂಡಬಾರದು- ಯು.ಟಿ.ಖಾದರ್

Webdunia
ಮಂಗಳವಾರ, 27 ಡಿಸೆಂಬರ್ 2022 (17:24 IST)
ಕೊವಿಡ್ ವಿಚಾರದಲ್ಲಿ ‌ಸರ್ಕಾರ ಗೊಂದಲ‌ ಸೃಷ್ಟಿಸಬಾರದು. ಚೈನಾದಲ್ಲಿ ಏನಾಗಿದೆ ಅನ್ನೋದ್ರ ಸತ್ಯ ತಿಳಿದುಕೊಳ್ಳಬೇಕು ಅಂತಾ ಬೆಳಗಾವಿಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ‌ಜಾಲತಾಣದಲ್ಲಿ ಬಂದಿದ್ದನ್ನೇ ನಂಬಬಾರದು. ಭಯದ ವಾತಾವರಣದಲ್ಲಿ ಜನರನ್ನ ಗೊಂದಲಕ್ಕೆ ದೂಡಬಾರದು. ಚಳಿಗಾಲದಲ್ಲಿ ಕೊವಿಡ್ ಸೇರಿ ವೈರಸ್ ರೋಗ ಹೆಚ್ಚಾಗುತ್ತದೆ. ಸರ್ಕಾರ ಗೊಂದಲ ಹೆಚ್ಚಿಸದೇ ಸತ್ಯಾಸತ್ಯತೆ ತಿಳಿಸಿ ಅರಿವು ಮೂಡಿಸಬೇಕು. ಕೊವಿಡ್ ಅನ್ನು ರಾಜಕೀಯ ‌ದೃಷ್ಟಿಯಲ್ಲಿ‌ ನೋಡಬೇಡಿ. ನಮ್ಮ ಬಗ್ಗೆ ಕಾಳಿಜಿ ವಹಿಸಿದ್ದು ಖುಷಿ ಇದೆ. ಹಾಗೇ ಎಲ್ಲರ ಬಗ್ಗೆ ಕಾಳಜಿ ವಹಿಸಿ ಎಂದು ಯು.ಟಿ.ಖಾದರ್ ಸಲಹೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments