Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ- ಸಿಎಂ ಹೆಚ್.ಡಿ. ಕುಮಾರಸ್ವಾಮಿ

Webdunia
ಶುಕ್ರವಾರ, 7 ಡಿಸೆಂಬರ್ 2018 (11:16 IST)
ಚಿಕ್ಕಮಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ರಾಜ್ಯದ ಜನತೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.


ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆಯ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.


ಸಿದ್ದಗಂಗಾ ಶ್ರೀಗಳಿಗೆ ಹಲವಾರು ವೈದ್ಯರು ಹಾಗೂ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ಆಸ್ಪತ್ರೆಯ ವೆಚ್ಚವನ್ನು ಭರಿಸಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಖರ್ಚು ಮಾಡ್ತಿರೋದು ಕನ್ನಡಿಗರ ಹಣ: ಆರ್ ಅಶೋಕ್ ಕಿಡಿ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಮುಂದಿನ ಸುದ್ದಿ
Show comments