ಆಧಾರ್ ಗಾಗಿ ಚರಂಡಿ ಮೇಲೆ ಮಲಗಿದ ಜನ!

Webdunia
ಶುಕ್ರವಾರ, 28 ಸೆಪ್ಟಂಬರ್ 2018 (15:04 IST)
ಆಧಾರ ಕಾಡ್೯ ಗಾಗಿ ಚರಂಡಿ ಮೇಲೆ ಜನರು ಮಲಗಿದ ಘಟನೆ ವರದಿಯಾಗಿದೆ.

ಆಧಾರ್ ಕಾರ್ಡಿಗಾಗಿ ಜನರು ಪರದಾಡುವಂತಾಗಿದೆ. ಹಗಲು ರಾತ್ರಿ ಆಧಾರ್ ಗೆ ಜನರ  ಪರದಾಟ ನಡೆಸುತ್ತಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಎಸ್ ಬಿ ಐ ಬ್ಯಾಂಕಿನ ಮುಂಭಾಗ  ಚರಂಡಿಯ  ಮೇಲೆ ಜನರು ಮಲಗಿದ್ದಾರೆ. ಆಧಾರ್ ಕಾರ್ಡಿಗಾಗಿ ಸರತಿ ಸಾಲಿನಲ್ಲಿ ಹಗಲು- ರಾತ್ರಿ ಜನರು ಕಾಯುವಂತಾಗಿದೆ.

ಮಕ್ಕಳ ಮಹಿಳೆಯರ  ಗೋಳಾಟ ಕೇಳಿಬರುತ್ತಿದ್ದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ.  

ಆಧಾರ್ ಕಾರ್ಡ್ ಮಾಡಿಸಲು ಇಡೀ ರಾತ್ರಿ ಶಾಲೆ ಬಿಟ್ಟು ಮಕ್ಕಳೂ ಸಹ ಕಾಯುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ತಿಳಿದಿದ್ದರು ಬೇಜವಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ಜನರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments