Webdunia - Bharat's app for daily news and videos

Install App

ಆಧಾರ್ ಗಾಗಿ ಚರಂಡಿ ಮೇಲೆ ಮಲಗಿದ ಜನ!

Webdunia
ಶುಕ್ರವಾರ, 28 ಸೆಪ್ಟಂಬರ್ 2018 (15:04 IST)
ಆಧಾರ ಕಾಡ್೯ ಗಾಗಿ ಚರಂಡಿ ಮೇಲೆ ಜನರು ಮಲಗಿದ ಘಟನೆ ವರದಿಯಾಗಿದೆ.

ಆಧಾರ್ ಕಾರ್ಡಿಗಾಗಿ ಜನರು ಪರದಾಡುವಂತಾಗಿದೆ. ಹಗಲು ರಾತ್ರಿ ಆಧಾರ್ ಗೆ ಜನರ  ಪರದಾಟ ನಡೆಸುತ್ತಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಎಸ್ ಬಿ ಐ ಬ್ಯಾಂಕಿನ ಮುಂಭಾಗ  ಚರಂಡಿಯ  ಮೇಲೆ ಜನರು ಮಲಗಿದ್ದಾರೆ. ಆಧಾರ್ ಕಾರ್ಡಿಗಾಗಿ ಸರತಿ ಸಾಲಿನಲ್ಲಿ ಹಗಲು- ರಾತ್ರಿ ಜನರು ಕಾಯುವಂತಾಗಿದೆ.

ಮಕ್ಕಳ ಮಹಿಳೆಯರ  ಗೋಳಾಟ ಕೇಳಿಬರುತ್ತಿದ್ದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ.  

ಆಧಾರ್ ಕಾರ್ಡ್ ಮಾಡಿಸಲು ಇಡೀ ರಾತ್ರಿ ಶಾಲೆ ಬಿಟ್ಟು ಮಕ್ಕಳೂ ಸಹ ಕಾಯುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ತಿಳಿದಿದ್ದರು ಬೇಜವಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ಜನರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments