Webdunia - Bharat's app for daily news and videos

Install App

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬರುವ ಆನೆಗೆ ಕಲ್ಲೆಸೆತ: ನೆಟ್ಟಿಗರ ಆಕ್ರೋಶ

Krishnaveni K
ಶುಕ್ರವಾರ, 12 ಜನವರಿ 2024 (10:20 IST)
Photo Courtesy: Twitter
ಗುಂಡ್ಲುಪೇಟೆ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರತಿನಿತ್ಯ ಬಂದು ದೇವರ ಪ್ರಸಾದ ಸ್ವೀಕರಿಸುವ ಆನೆ ಬಗ್ಗೆ ಕಳೆದ ಕೆಲವು ದಿನಗಳಿಂದ ಕೇಳಿರುತ್ತೀರಿ.

ಕೆಲವು ಸಮಯದಿಂದ ಈ ಆನೆ ಪ್ರತಿನಿತ್ಯ ದೇವಾಲಯ ಪರಿಸರಕ್ಕೆ ಬಂದು ದೇವಸ್ಥಾನಕ್ಕೆ ಸುತ್ತು ಹಾಕುವುದಲ್ಲದೆ, ಬಾಗಿಲ ಬಳಿ ಬಂದು ದೇವರಿಗೆ ನಮಸ್ಕರಿಸಿ ಪ್ರಸಾದ ಸ್ವೀಕರಿಸಿ ತೆರಳುತ್ತದೆ.

ಈ ಆನೆಯ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಂದಿನಂತೇ ಆನೆ ದೇವಾಲಯದ ಪ್ರಾಂಗಣದಲ್ಲಿ ಓಡಾಡಿಕೊಂಡಿರುವಾಗ ಕೆಲವರು ಅದಕ್ಕೆ ಕಲ್ಲು ಎಸೆದು ಓಡಿಸುವ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾರಿಗೂ ಏನೂ ಮಾಡದೇ ತನ್ನ ಪಾಡಿಗೆ ತಾನು ಬಂದು ದೇವರ ಪ್ರಸಾದ ಸ್ವೀಕರಿಸಿ ಹೋಗುವ ಆನೆಗೆ ಕಲ್ಲು ಎಸೆದು ಯಾಕೆ ತೊಂದರೆ ಕೊಡುತ್ತೀರಿ? ಅಧಿಕಾರಿಗಳು ಯಾಕೆ ಇದನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments