Webdunia - Bharat's app for daily news and videos

Install App

ಭಾರಿ ಮಳೆಗೆ ಜನರು ಕಂಗಾಲು

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:21 IST)
ಕಳೆದ ರಾತ್ರಿ ಸುರಿದ ಭಾರಿ ಮಳೆ ಅಲ್ಲಿನ ಜನರ ನಿದ್ದೆಗೆಡಿಸಿದೆ.

ನಿರಂತರವಾಗಿ ಸುರಿದ ಮಳೆ ಗದಗ- ಬೆಟಗೇರಿ ಜನರ ನಿದ್ದೆಗೆಡಿಸಿದೆ. ಬೆಟಗೇರಿಯ ವಾಂಬೆ ಬಡಾವಣೆ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದ್ದು, ಜನರು ಪರಿತಪಿಸುವಂತಾಯಿತು. ಭಾರಿ ಮಳೆಯಿಂದ ರಾಜಕಾಲುವೆ ಒಡೆದು ಅಪಾರ ನೀರು ಬಡಾವಣೆಗೆ ನುಗ್ಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇದರಿಂದ ಮಹಿಳೆಯರ ಕಣ್ಣೀರು ಹಾಕಿದರು.

ರಾತ್ರಿಯಿಡೀ ‌ಮನೆಯಲ್ಲಿನ ನೀರು ಹೊರಹಾಕಲು ಹರಸಾಹಸ ಪಡಬೇಕಾಯಿತು. ನಡುರಾತ್ರಿ ಬಡಾವಣೆಗೆ ಶಾಸಕ ಎಚ್.ಕೆ ಪಾಟೀಲ್ ಭೇಟಿ ನೀಡಿದರು. ಈ ವೇಳೆ ಸಮಸ್ಯೆ ಶಾಶ್ವತವಾಗಿ ಬಗೆಹರಿಸಿ ಎಂದು ಶಾಸಕರ ಕಾರಿಗೆ ಸ್ಥಳೀಯರು ಘೇರಾವ್ ಹಾಕಿದರು. ಬೆಳಿಗ್ಗೆ ವಿಷಯ ತಿಳಿಸಿದ್ರೂ ಸ್ಥಳಕ್ಕೆ ಬಾರದ ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಸ್ಥಳಕ್ಕೆ ಡಿಸಿ ಎಮ್.ಜಿ ಹಿರೇಮಠ, ಎಸಿ ಮಂಜುನಾಥ, ತಹಶಿಲ್ದಾರ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯಗೆ ಸ್ಪಂಧಿಸುವ ಭರವಸೆ ನೀಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments