Webdunia - Bharat's app for daily news and videos

Install App

ಸಿದ್ದರಾಮಯ್ಯ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ– ಯಡಿಯೂರಪ್ಪ

Webdunia
ಗುರುವಾರ, 22 ಫೆಬ್ರವರಿ 2018 (17:23 IST)
ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಳು ಹಲ್ಲೆಗೆ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಶಂಕೆ ಮೂಡುತ್ತಿದೆ. ಕಾಂಗ್ರೆಸ್‌ ನಾಯಕರ ಗೂಂಡಾಗಿರಿ ರಾಜ್ಯದಲ್ಲಿ ಮುಂದುವರಿದಿದ್ದು ಭಯದ ವಾತಾವರಣ ನೆಲೆಗೊಂಡಿದೆ ಎಂದು ಆರೋಪಿಸಿದ್ದಾರೆ. 

ಜನರಿಗೆ ಈ ಗೂಂಡಾ ಸರಕಾರದಿಂದ ಸಾಕಾಗಿದ್ದು, ಜನರು ರೋಸಿ ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರೇ ಕಾಂಗ್ರೆಸಿಗೆ ಬುದ್ಧಿಕಲಿಸಲಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಮುಂದಿನ ಸುದ್ದಿ
Show comments