Webdunia - Bharat's app for daily news and videos

Install App

ಸಿಎಂ ತವರು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಉಲ್ಲಂಘಿಸಿ ತಿಥಿ ಕಾರ್ಯ ನಡೆಸಿದ ಜನರು

Webdunia
ಬುಧವಾರ, 1 ಏಪ್ರಿಲ್ 2020 (11:39 IST)
ಶಿವಮೊಗ್ಗ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಮಾಡಿದ್ದರೂ ಕೂಡ ಸಿಎಂ ತವರು ಜಿಲ್ಲೆಯಲ್ಲಿ ಜನರು ಲಾಕ್ ಡೌನ್ ಆದೇಶವನ್ನು ಉಲ್ಲಂಘನೆ ಮಾಡಿ ತಿಥಿ ಕಾರ್ಯ ನಡೆಸುತ್ತಿದ್ದಾರೆ.

ಶಿವಮೊಗ್ಗ ನಗರದ ಬಳಿ ತುಂಗಾ ನದಿ ತೀರದಲ್ಲಿ ಬಳಿಯಿರುವ ಕೋರ್ಪಲಯ್ಯನ  ಛತ್ರದಲ್ಲಿ ತಿಥಿ ಕಾರ್ಯ ಹಮ್ಮಿಕೊಂಡಿದ್ದು, ಇದರಲ್ಲಿ 150-200 ಜನರು ಭಾಗಿಯಾಗಿದ್ದಾರೆ.

 

ಲಾಕ್ ಡೌನ್ ಆದೇಶ ಉಲ್ಲಂಘಿಸಿ ಜನ ಸೇರಿದ ಹಿನ್ನಲೆಯಲ್ಲಿ  ಮಾಹಿತಿ ತಿಳಿದ ಪೊಲೀಸರು  ಸ್ಥಳಕ್ಕೆ ತೆರಳಿ ಜನರನ್ನು ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments