Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಮಗಳಿಗೆ ಥಳಿಸಿದ ತಂದೆ: ಮಕ್ಕಳ ಕಳ್ಳನೆಂದು ತಂದೆಗೆ ಹಿಗ್ಗಾಮುಗ್ಗಾ ಥಳಿಸಿದ ಜನರು

Webdunia
ಶುಕ್ರವಾರ, 6 ಜುಲೈ 2018 (14:23 IST)
ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ತನ್ನ ಒಂದುವರೆ ವರ್ಷದ ಮಗಳಿಗೆ ತಂದೆ ಹೊಡೆದಿದ್ದಾನೆ. ಆಟೋದಲ್ಲಿ ಹೋಗುವಾಗ ಮಗಳ ಕುತ್ತಿಗೆ ಹಿಡಿದು ಎಳೆದಾಡಿದ್ದಾನೆ. ತನ್ನ ಎರಡನೇ ಹೆಂಡತಿಯ ಮಗಳ ಕುತ್ತಿಗೆಯನ್ನು ಅಪ್ಪ ಹಿಡಿದಿದ್ದ. ಆದರೆ ಸಾರ್ವಜನಿಕರು ಮಕ್ಕಳ ಕಳ್ಳನೆಂದು ಭಾವಿಸಿ ಚಾರ್ಮಾಡಿ ನಿವಾಸಿ ಖಲೀದ್ (43) ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಥಳಿಸಿದ ವಿಡಿಯೋವನ್ನು ವಾಟ್ಸಪ್ ನಲ್ಲಿ ಮಕ್ಕಳ ಕಳ್ಳನೆಂದು ಬಿಂಬಿಸಿ ಹರಿಬಿಟ್ಟಿದ್ದಾರೆ. ಹಲ್ಲೆ ಬಳಿಕ ಬೆಳ್ತಂಗಡಿ ಪೊಲೀಸರು ಖಲಿದ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಒಂದುವರೆ ವರ್ಷದ ಮಗಳು ಪೊಲೀಸ್ ವಶದಲ್ಲಿ ಸುರಕ್ಷಿತವಾಗಿದ್ದಾಳೆ. ವ್ಯಕ್ತಿಯ ಥಳಿತದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments