Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಹಾವುಗಳ ಕಾಟಕ್ಕೆ ಬೆಚ್ಚಿಬಿದ್ದ ಜನರು

Webdunia
ಶುಕ್ರವಾರ, 11 ಫೆಬ್ರವರಿ 2022 (20:09 IST)
ನಾಗರಬಾವಿ ಬಡಾವಣೆಯಲ್ಲಿ ನಾಗರಹಾವಿನ ಹಾವಳಿ ಹೆಚ್ಚಾಗಿದೆ.ತಗ್ಗು ಪ್ರದೇಶ.ಮತ್ತು‌ಖಾಲಿ‌ಜಾಗದಲ್ಲಿ ಆರಡಿ ಕುರುಚಲ ಗಿಡಗಳು‌ಬೆಳೆದಿರುವುದರಿಂದ ‌ಆ ಜಾಗದಲ್ಲಿ ವಿಷಜಂತುಗಳ ಕಾಟ ವಿಪರೀತವಾಗಿದೆ.ನಾಗರಬಾವಿ ಯ‌ಬಡಾವಣೆಯಲ್ಲಿ‌ರೆವಿನ್ಯೂ ನಿವೇಶನ.ಬಿ.ಡಿ.ಎ  ಜಾಗದಲ್ಲಿ ಪೂದೆಗಳು ಬೆಳೆದು ಇಲ್ಲಿ ಹಾವುಗಳು ವಾಸಿಸುವ ತಾಣಗಳಾಗಿದೆ.ಬಿ.ಬಿ‌.ಎಂ.ಪಿ ಅರಣ್ಯ ಇಲಾಖೆಗೆ ಹತ್ತಾರು ದೂರುಗಳು ಕೊಟ್ಟರೂ ಪ್ರಯೋಜನವಾಗಿಲ್ಲ.ಸ್ನೇಕ್‌ ಹಿಡಿಯುವವರನ್ನ ಕರೆಸಿಕೊಂಡು ಹಾವುಗಳನ್ನು‌ ಹಿಡಿಸುವ ಕೆಲಸ‌ ಇಲ್ಲಿನ ನಾಗರೀಕರು ಮಾಡುತ್ತಿದ್ದಾರೆ. ಬಿ.ಬಿ.ಎಂ.ಪಿ‌ಹಾಗೂ ಬಿ.ಡಿ.ಎ ನಿಯಮಾವಳಿ ಪ್ರಕಾರ ಖಾಲಿ‌ನಿವೇಶನದ ಮಾಲೀಕರುಗಳು ಸ್ವಂತ ಖರ್ಚಿನಿಂದ ಸ್ವಚ್ಚಗೊಳಿಸುತ್ತಿರಬೇಕು. ಇಲ್ಲವಾದರೆ ದಂಡ ವಿದಿಸುವ ಅಧಿಕಾರ ಇವರಿಗಿದೆ.ಅಪಾಯವಾಗುವ ಮುನ್ನ  ಅದಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments