ಹುಡುಗಿಯರನ್ನೇ ಟಾರ್ಗೆಟ್ ಮಾಡ್ತಿರೋ ಚಿರತೆ: ಶಾಕಿಂಗ್

Webdunia
ಗುರುವಾರ, 14 ನವೆಂಬರ್ 2019 (20:31 IST)
ಚಿರತೆಯೊಂದು ಏಕಾಏಕಿಯಾಗಿ ಪ್ರತ್ಯಕ್ಷ ಆಗಿರೋದ್ರಿಂದ ಆ ಊರಿನ ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ.
 

ಮಂಡ್ಯದ ಸಂತೆಬಾಚಹಳ್ಳಿಯ ಆದಿಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದ  ಬೆಚ್ಚಿಬಿದ್ದ ಜನತೆ ಯಾವಾಗ ಏನು ಅನಾಹುತ ಆಗುತ್ತೋ ಎಂಬ ಆತಂಕದಲ್ಲಿದ್ದಾರೆ.

ಅರಣ್ಯ ಪ್ರದೇಶ ಹೆಚ್ಚಾಗಿದ್ದು, ಇದರಿಂದಾಗಿ ಚಿರತೆ ದಾಳಿ ಈ ಪ್ರದೇಶದಲ್ಲಿ ಪ್ರತಿ ದಿನ ನಡೆಯುತ್ತಿದೆ ಎಂದು ರೈತರು ಆತಂಕ ತೋಡಿಕೊಂಡಿದ್ದಾರೆ.   
ಜಾನುವಾರುಗಳನ್ನು ಚಿರತೆ ತಿಂದು ಹಾಕುತ್ತಿದ್ದರೂ ಅರಣ್ಯ ಇಲಾಖೆಯವರು ಸ್ಪಂದನೆ ಮಾಡುತ್ತಿಲ್ಲ ಅಂತ ಜನರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments