ಹುಡುಗಿಯರನ್ನೇ ಟಾರ್ಗೆಟ್ ಮಾಡ್ತಿರೋ ಚಿರತೆ: ಶಾಕಿಂಗ್

Webdunia
ಗುರುವಾರ, 14 ನವೆಂಬರ್ 2019 (20:31 IST)
ಚಿರತೆಯೊಂದು ಏಕಾಏಕಿಯಾಗಿ ಪ್ರತ್ಯಕ್ಷ ಆಗಿರೋದ್ರಿಂದ ಆ ಊರಿನ ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ.
 

ಮಂಡ್ಯದ ಸಂತೆಬಾಚಹಳ್ಳಿಯ ಆದಿಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದ  ಬೆಚ್ಚಿಬಿದ್ದ ಜನತೆ ಯಾವಾಗ ಏನು ಅನಾಹುತ ಆಗುತ್ತೋ ಎಂಬ ಆತಂಕದಲ್ಲಿದ್ದಾರೆ.

ಅರಣ್ಯ ಪ್ರದೇಶ ಹೆಚ್ಚಾಗಿದ್ದು, ಇದರಿಂದಾಗಿ ಚಿರತೆ ದಾಳಿ ಈ ಪ್ರದೇಶದಲ್ಲಿ ಪ್ರತಿ ದಿನ ನಡೆಯುತ್ತಿದೆ ಎಂದು ರೈತರು ಆತಂಕ ತೋಡಿಕೊಂಡಿದ್ದಾರೆ.   
ಜಾನುವಾರುಗಳನ್ನು ಚಿರತೆ ತಿಂದು ಹಾಕುತ್ತಿದ್ದರೂ ಅರಣ್ಯ ಇಲಾಖೆಯವರು ಸ್ಪಂದನೆ ಮಾಡುತ್ತಿಲ್ಲ ಅಂತ ಜನರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments