Webdunia - Bharat's app for daily news and videos

Install App

ಬಿಸಿಲೂರಿನಲ್ಲಿ ಬೀದಿಗೆ ಇಳಿದ ಜನರು!

Webdunia
ಸೋಮವಾರ, 25 ಫೆಬ್ರವರಿ 2019 (17:03 IST)
ಬೇಸಿಗೆ ಆರಂಭದ ದಿನಗಳಲ್ಲಿಯೇ ಬಿಸಿಲೂರಿನ ಜನರು ತತ್ತರಿಸುತ್ತಿದ್ದಾರೆ. ಜೀವಜಲಕ್ಕಾಗಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ.

ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಕಲಬುರಗಿಯ ಜಗತ್ ಬಡಾವಣೆ ನಿವಾಸಿಗಳಿಂದ ದಿಢೀರ್ ಪ್ರತಿಭಟನೆ ನಡೆಯಿತು.
ಕಲಬುರಗಿ ನಗರದ ಜಗತ್ ವೃತ್ತದಲ್ಲಿ ರಸ್ತೆ ತಡೆದು ಸ್ಥಳೀಯ ‌ನಿವಾಸಿಗಳು‌ ಪ್ರತಿಭಟನೆ ನಡೆಸಿದರು. ಅನುಮತಿ ಪಡೆಯದೇ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಪೊಲೀಸರಿಂದ ಪ್ರತಿಭಟನೆಗೆ ತಡೆ ಒಡ್ಡಲಾಯಿತು.

ಆಗ ಬ್ರಹ್ಮಪುರ ಠಾಣೆ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಜೊತೆ ಪ್ರತಿಭಟನಾನಿರತರು ವಾಗ್ವಾದ ನಡೆಸಿದರು. ಕಳೆದ ಹತ್ತು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ. ಸ್ಥಳಕ್ಕೆ ಮಹಾನಗರ ‌ಪಾಲಿಕೆ ಆಯುಕ್ತರು ಆಗಮಿಸುವಂತೆ ಪ್ರತಿಭಟನಾನಿರತರು ಪಟ್ಟು ಹಿಡಿದರು. ಕೊನೆಗೆ ಪ್ರತಿಭಟನಾನಿರತರ ಮನವೊಲಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments