Webdunia - Bharat's app for daily news and videos

Install App

ಜೀವ ಜಲಕ್ಕಾಗಿ ಜೀವ ಒತ್ತೆ ಇಡುತ್ತಿರೋ ಜನರು!

Webdunia
ಬುಧವಾರ, 15 ಮೇ 2019 (11:54 IST)
ಮಳೆಯಾಗದ ಹಿನ್ನಲೆಯಲ್ಲಿ ಕೆರೆಗಳು ಖಾಲಿ ಖಾಲಿಯಾಗಿದ್ದು, ಜನರು ಜೀವದ ಹಂಗು ತೊರೆದು ಜೀವಜಲಕ್ಕಾಗಿ ಹೋರಾಟ ನಡೆಸಿದ್ದಾರೆ.

ಬರಗಾಲದಲ್ಲಿ  ನೀರಿಗಾಗಿ ಜನರು ಹಾಹಾಕಾರ ನಡೆಸಿದ್ದಾರೆ. ಬೀದರ್ ನ ಹೀರೆನಾಗಾಂವದಲ್ಲಿ ಬತ್ತಿದ ಕೆರೆ, ಕೊಳವೆ ಬಾವಿಗಳಿಂದಾಗಿ ನೀರಿಗಾಗಿ ಗ್ರಾಮಸ್ಥರ ಪರದಾಟ ಮುಂದುವರಿದಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹೀರೆನಾಗಾಂವ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಬಾವಿಗೆ ನೀರು ಬಿಡುತ್ತಿದ್ದಾರೆ ಗ್ರಾಮ ಪಂಚಾಯತ್ ನವರು.

44° ರಣ ಬಿಸಿಲಿನಲ್ಲಿ ಜೀವದ ಹಂಗು ತೊರೆದು ನೀರು ತುಂಬಲು ಮಹಿಳೆಯರು ಪರದಾಟ ನಡೆಸ್ತಿದ್ದಾರೆ.
ದಿನ ಒಂದಕ್ಕೆ ಬಾವಿಗೆ ಐದು ಟ್ಯಾಂಕರ್ ನೀರು ತುಂಬಿಸುತ್ತಿದ್ದಾರೆ ಪಂಚಾಯ್ತಿಯವರು. ಆದರೆ ಮೂರು ಸಾವಿರ ಜನಸಂಖ್ಯೆ ಹೊಂದಿದ ಗ್ರಾಮದ ಜನರಿಗೆ ನೀರು ಸಾಲುತ್ತಿಲ್ಲ ಎಂದು ಆರೋಪ ಕೇಳಿಬಂದಿದೆ. ತೆರೆದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಜನರು ಆಗ್ರಹ ಮಾಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments